ಬೆಂಗಳೂರು:ಇಂದು ಬೆಂಗಳೂರು ನಗರದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ ರಾಯಚೂರು ಗ್ರಾಮೀಣ ವಿಧಾನಸಭಾ…
Category: ರಾಯಚೂರು
ನಾಳೆ ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನೆ | ಗಬ್ಬೂರಿನ ವೆಂಕಟೇಶ್ವರ ದೇವಸ್ಥಾನದಲ್ಲಿ ದೀಪೋತ್ಸವ ಅನ್ನಸಂತರ್ಪಣೆ
ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ವೆಂಕಟೇಶ್ವರ ದೇವಸ್ಥಾನದಲ್ಲಿ ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾಪನೆ ನಿಮಿತ್ತ ದೀಪೋತ್ಸವ, ಅನ್ನಸಂತರ್ಪಣೆ…
ಗಬ್ಬೂರು : ಅಧಿಕಾರಿಗಳ ನಿರ್ಲಕ್ಷ : ಚರಂಡಿ ನೀರಿನಿಂದ ತುಂಬಿ ತುಳುಕುತ್ತಿರುವ ಏಳು ಬಾವಿ(ಕಲ್ಯಾಣಿ) : ಭಾವಿಯ ನೀರು ದೇವರ ಪೂಜೆಗೆ ಅಲಭ್ಯ
ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ದೇಗುಲಗಳ ಐತಿಹಾಸಿಕ ಕೇಂದ್ರ.ಗ್ರಾಮದ ಏಳುಬಾವಿ (ಕಲ್ಯಾಣಿ) ಎಂದು ಪ್ರಸಿದ್ಧವಾದ ಭಾವಿ ಇದು. ಐತಿಹಾಸಿಕ…
ಮನೆ ಹಂಚಿಕೆಯಲ್ಲಿ ಖಾನಾಪೂರ ಗ್ರಾಮಕ್ಕೆ ಮೋಸ
ಸುದ್ದಿ : ರಮೇಶ ಖಾನಾಪುರ ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮದ ಹೊನ್ನಯ್ಯ ತಾತ ದೇವಸ್ಥಾನದ ಆವರಣದಲ್ಲಿ ನಡೆದ ಹೇಮನಾಳ ಗ್ರಾಮ ಪಂಚಾಯತಿಯ…
ಕ್ರಿಸ್ಮಸ್ ಹಬ್ಬದ ಸಂಭ್ರಮ ಆಚರಣೆ
ದೇವದುರ್ಗ: ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು.ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್ಗಳಲ್ಲಿ…
ದೇವದುರ್ಗ ತಾಲೂಕು ಘಟಕ ರಚನೆ
ಶಹಾಪುರ : ಕರ್ನಾಟಕ ಪ್ರದೇಶ ಯುವ ಕುರುಬರ ಸಂಘದ ರಾಜ್ಯಾಧ್ಯಕ್ಷರಾದ ಬಿಎಮ್ ಪಾಟೀಲ್ ರವರ ಆದೇಶದ ಮೇರೆಗೆ ರಾಯಚೂರು ಪ್ರದೇಶ ಯುವ…
ದೇಶದ ಎಲ್ಲಾ ಶಾಸನಗಳ ತಾಯಿಯೆ ಭಾರತ ಸಂವಿಧಾನ ನ್ಯಾಯಾಧೀಶ ಹನುಮಂತ ಅನಂತರಾವ್ ಸಾತ್ವಿಕ ಅಭಿಮತ
ದೇವದುರ್ಗ: ಭಾರತದ ಎಲ್ಲ ಶಾಸನಗಳ ತಾಯಿಯೇ ನಮ್ಮ ಸಂವಿಧಾನ. ಹೀಗಾಗಿ ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ಕೊಡಬೇಕೆಂದು ತಾಲೂಕು ಹಿರಿಯ ಶ್ರೇಣಿ ಸಿವಿಲ್…
ಖಾನಾಪುರ ಗ್ರಾಮದಲ್ಲಿ ಜೆಜೆಎಮ್ ಕಾಮಗಾರಿ ಕಳಪೆ ಆರೋಪ
ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ…
ಜೆಜೆಎಂ ಕಾಮಗಾರಿ: ಜನರಿಗೆ ತೊಂದರೆ ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ. ಜಲ ಜೀವನ್ ಮಿಷನ್ ಯೋಜನೆಯಡಿ ಒಂದು ಕೋಟಿಗೂ ಅಧಿಕ ಮೊತ್ತದ ಮನೆ ಮನೆಗೆ ನೀರು ಸರಬರಾಜು ಮಾಡುವ ಕುಡಿವ ನೀರಿನ ಪೈಪ್ ಕಾಮಗಾರಿ ನಡೆದಿದೆ. ಮಂದಗತಿಯಲ್ಲಿ ಕಾಮಗಾರಿ ನಡೆದಿದ್ದರಿಂದ ಪೈಪ್ ಲೈನ್ ಗೆ ತೆಗೆದ ತೆಗ್ಗು ಸಂಚಾರಕ್ಕೆ ತೊಂದರೆ ಉಂಟು ಮಾಡಿದೆ. ಗುತ್ತೇದಾರ ನಿರ್ಲಕ್ಷ್ಯ.ದಿಂದ ರಾತ್ರಿ ವೇಳೆ ವಾರ್ಡಗಳ ಸಂಚಾರ ಮಾಡಲು ಮಕ್ಕಳಿಗೆ ಹಾಗೂ ವೃದ್ಧರಿಗೆ ತೊಂದರೆಯಾಗಿದೆ. ಅಹಿತಕರ ಘಟನೆ ನಡೆಯುವ ಮೊದಲು ಸಂಬಂಧಿಸಿದ ಅಧಿಕಾರಿಗಳು ಬಿರುಕು ಬಿಟ್ಟ ತೆಗ್ಗುಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿ ಕೊಡಬೇಕು ಹಾಗೂ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ಅಂದಾಜು ಪತ್ರದಂತೆ ನಡೆಯುತ್ತಿಲ್ಲ. ತೋಡಿದ ಗುಂಡಿಗಳು ಮುಚ್ಚದೆ ಹಾಗೆ ಇರುವುದರಿಂದ ವಾಹನ ಸವಾರರು, ಜನರು ತಿರುಗಾಡಲು ಬೇಸತ್ತು ಹೋಗಿದ್ದಾರೆ. ಆದ್ದರಿಂದ ಅಧಿಕಾರಿಗಳ ವಿರುದ್ಧ ಕರ್ನಾಟಕ ಪ್ರಾಂತ ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ನಾಗಪ್ಪ ಖಾನಾಪೂರ ಅವರು ಆಕ್ರೋಶ ವ್ಯಕ್ತಪಡಿಸಿದರು.
ದೇವದುರ್ಗ: ತಾಲ್ಲೂಕಿನ ಹೇಮನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಖಾನಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಕುಡಿವ ನೀರಿನ ಯೋಜನೆ ಕಾಮಗಾರಿ ನಿಧಾನಗತಿಯಲ್ಲಿ ನಡೆದಿದ್ದರಿಂದ ಸಾರ್ವಜನಿಕರಿಗೆ…
ಎಲೆಬಿಚ್ಚಾಲಿಯ ಗ್ರಾಮದ ವರ್ಗಾವಣೆಗೊಂಡ ಶಿಕ್ಷಕ ಮಂಜುನಾಥನಿಗೆ ಅದ್ದೂರಿ ಬೀಳ್ಕೊಡುಗೆ
ರಾಯಚೂರು : ಗಿಲ್ಲೆಸೂಗೂರು:ರಾಯಚೂರು ಜಿಲ್ಲೆ ರಾಯಚೂರು ತಾಲೂಕು ಗಿಲ್ಲೆಸೂಗೂರು ಹೋಬಳಿ, ಎಲೆಬಿಚ್ಚಾಲಿ ವಲಯದಲ್ಲಿ ಬರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಎಲೆಬಿಚ್ಚಾಲಿ…