ಹರ್ ಘರ್ ತಿರಂಗಾ ಯಶಸ್ವಿ ಗೊಳಿಸಲು ಮನವಿ

ಶಹಾಪುರ:ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹರ್ ಘರ್ ತಿರಂಗಾ ಎಂಬ ಘೋಷ ವಾಕ್ಯದೊಂದಿಗೆ ಆಗಸ್ಟ್ 13 ರಿಂದ 15 ರವರೆಗೆ ಸರಕಾರಿ ನೌಕರರು ಈ ಅಭಿಯಾನದಲ್ಲಿ ಪಾಲ್ಗೊಂಡು ಸರಕಾರಿ ಎಲ್ಲಾ ಇಲಾಖಾ ನೌಕರರು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಾಲೂಕು ನೌಕರರ ಸಂಘದ ಅಧ್ಯಕ್ಷರಾದ ರಾಯಪ್ಪ ಗೌಡ ಹುಡೇದ ಕರೆ ನೀಡಿದರು.ರಾಷ್ಟ್ರ ಪ್ರೇಮ ವ್ಯಕ್ತಪಡಿಸಲು ತಾಲೂಕು ಆಡಳಿತ ವತಿಯಿಂದ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

About The Author