ಶಹಾಪುರ  : ರಬ್ಬನಹಳ್ಳಿ ಮತ್ತು ಕರಕಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿಯಾದ ಅಮ್ಮಿನರೆಡ್ಡಿಯವರಿಂದ ಮತಯಾಚನೆ

ಶಹಾಪುರ : ಶಹಾಪುರ ಮತಕ್ಷೇತ್ರದ ರಬ್ಬನಹಳ್ಳಿ ಮತ್ತು ಕರಕಳ್ಳಿ ಗ್ರಾಮದಲ್ಲಿ ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಅಭ್ಯರ್ಥಿಯಾದ ಅಮೀನರಡ್ಡಿ ಯಾಳಗಿರವರು ಭೇಟಿ ನೀಡಿ ಚುನಾವಣಾ ಪ್ರಚಾರ ನಡೆಸಿ ಸಾರ್ವಜನಿಕರಲ್ಲಿ ಮತಯಾಚನೆ ಮಾಡಿದರು.ಬಿಜೆಪಿ ಅಧಿಕಾರಕ್ಕೆ ಬಂದರೆ ತಮ್ಮ ಎಲ್ಲಾ ಸಮಸ್ಯೆಗಳನ್ನೂ ಪರಿಹರಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ.ಚಂದ್ರಶೇಖರ ಸುಬೆದಾರ, ತಾಲೂಕು ಗ್ರಾಮೀಣ ಮಂಡಲದ ಅಧ್ಯಕ್ಷ ರಾಜುಗೌಡ ಉಕ್ಕಿನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ  ಗುರುಕಾಮಾ, ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಕಂದಕೂರ ಸಿದ್ರಾಮಪ್ಪ ಕಾಡಂಗೇರಾ, ಉಮೇಶ ಮಹಾಮನಿ, ಅಬ್ದುಲ್ ಹಾದಿಮನಿ, ಇತರ ಕಾರ್ಯಕರ್ತರು ಉಪಸ್ಥಿತರಿದ್ದರು.

About The Author