Blog

ಮಹತ್ವಾಕಾಂಕ್ಷಿಗಳಿಗೆ ಗ್ರಹಣಗಳು ನೀಡುವ ಸಂದೇಶ

ಚಿಂತನೆ ಮಹತ್ವಾಕಾಂಕ್ಷಿಗಳಿಗೆ ಗ್ರಹಣಗಳು ನೀಡುವ ಸಂದೇಶ         ಮುಕ್ಕಣ್ಣ ಕರಿಗಾರ     ಖಗೋಳ ವಿಸ್ಮಯವಾದ ಗ್ರಹಣಗಳ…

ಪ್ರಗತಿ ಪರಿಶೀಲನಾ ಸಭೆ : ಪಿಡಿಒಗಳು ಕಾರ್ಯಕ್ರಮಗಳ ಪ್ರಗತಿಯೊಂದಿಗೆ ವಿನೂತನ ಕಾರ್ಯಗಳಿಂದ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸುವಂತೆ ಸಿಇಓ ಡಾ.ಗಿರೀಶ ದಿಲೀಪ್ ಬದೋಲೆ ಕರೆ

ಬೀದರ್ : (ಔರಾದ : ಸೆ 11,2025) : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಜನರೊಂದಿಗೆ ನಿತ್ಯ ವ್ಯವಹರಿಸುವ…

ಡಿಎಸ್ಎಸ್ ವಿದ್ಯಾರ್ಥಿ ಘಟಕ ರಚನೆ

ಶಹಾಪುರ : ತಾಲೂಕಿನ ಪ್ರವಾಸಿ ಮಂದಿರದಲ್ಲಿ  ದಲಿತ ಸಂಘರ್ಷ ಸಮಿತಿ (ಸಂಯೋಜಕ) ಬಣದ ವತಿಯಿಂದ ರಾಜ್ಯ ಸಂಸ್ಥಾಪಕ ಸಂಯೋಜಕರಾದ ವಿ.ನಾಗರಾಜ ರವರ ಆದೇಶದ…

ಶಿಕ್ಷಕರ ದಿನಾಚರಣೆ | ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರಧಾನ  : ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು : ಸಚಿವ ಶರಣಬಸಪ್ಪಗೌಡ ದರ್ಶನಪುರ 

ಶಹಪುರ : ಸಮಾಜದಲ್ಲಿ ಶಿಕ್ಷಣದ ಪಾತ್ರ ಮಹತ್ವದಾಗಿದ್ದು,ಶಿಕ್ಷಕರು ತಮ್ಮ ಜವಾಬ್ದಾರಿಯನ್ನರಿತು ಶಿಕ್ಷಣ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕಿದೆ ಎಂದು  ಜಿಲ್ಲಾ…

ತಾಲೂಕು ಕಚೇರಿಗಳನ್ನು ಆರಂಭಿಸುವಂತೆ ಸಚಿವರಿಗೆ ಮನವಿ

ವಡಗೇರಾ: ತಾಲೂಕಿನಲ್ಲಿ ತಾಲೂಕು ಕಚೇರಿಗಳು ಹಾಗೂ ಕಾಲೇಜು ಆರಂಭಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಲ್ಯಾಣ ಕರ್ನಾಟಕ ಅಧ್ಯಕ್ಷ ಶರಣು ಇಟಗಿ ನೇತೃತ್ವದಲ್ಲಿ…

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು

ಶಹಾಪುರ : ವಿದ್ಯಾರ್ಥಿಗಳ ಸಾಧನೆ ಮತ್ತು ಬೆಳವಣಿಗೆಯಲ್ಲಿ ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಶಿಕ್ಷಕರು ದೇಶದ ನಿರ್ಮಾತ್ರೃಗಳು ಎಂದು…

ಮಳೆಯಿಂದ ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯ

ಶಹಾಪುರ :ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು ಹತ್ತಿ, ತೊಗರಿ, ಹೆಸರು ಮತ್ತು ತೋಟಗಾರಿಕೆ ಬೆಳೆಗಳು ಸೇರಿದಂತೆ ಇತರ ಬೆಳೆಗಳು ಅಪಾರ ನಷ್ಟ…

ದಕ್ಷಿಣ ಭಾರತಕ್ಕೆ ಜೀವನದಿಯೊಂದು ಕೊಡುಗೆ ನೀಡಿದ ಗಣೇಶ

ಶಹಾಪುರಃ ದಕ್ಷಿಣ ಭಾರತಕ್ಕೆ ಜೀವನದಿ ಸೃಷ್ಟಿಸುವ ಮೂಲಕ ಗಣೇಶ ಈ ಭಾಗದ ಜನರಿಗೆ ಅನುಕೂಲ ಕಲ್ಪಿಸಿದ ಎಂಬ ಪುರಾಣ ಕಥೆಯನ್ನು ಓದಿದರೆ ಗಣೇಶನನ್ನು…

ಪಂಚ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ : ಪ್ರತಿಯೊಬ್ಬರಿಗೂ ಪಂಚ ಗ್ಯಾರಂಟಿ ಯೋಜನೆಗಳ ಲಾಭ ತಲುಪಿಸಿ 

ಶಹಾಪುರ:ಸರಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪ್ರತಿಯೊಬ್ಬರಿಗೂ ತಲುಪಿಸಿ. ಫಲಾನುಭವಿಗಳು ಗ್ಯಾರಂಟಿ ಯೋಜನೆಗಳಿಂದ ಯಾರೂ ಹೊರಗುಳಿಯಬಾರದು ಎಂದು ಗ್ಯಾರಂಟಿ ಯೋಜನೆಗಳ…

ದಾನಗಳಲ್ಲಿ ರಕ್ತದಾನ ಮಹಾದಾನ : ಸುಬೇದಾರ

ಶಹಾಪೂರ: ದಾನಗಳಲ್ಲಿ ರಕ್ತದಾನ ಮಹಾದಾನ ಜನರ ಜೀವ ರಕ್ಷಣೆಗೆ ರಕ್ತ ಅತ್ಯಾವಶ್ಯಕವಾಗಿದ್ದು, ರಕ್ತದ ಅವಶ್ಯಕತೆ ಇರುವ ವ್ಯಕ್ತಿಗಳಿಗೆ ರಕ್ತದಾನ ಮಾಡುವುದರ ಮೂಲಕ ಎಲ್ಲರೂ…